ಆಯ್ಕೆ

ಕೇಂದ್ರ ಸಚಿವರುಗಳಾದ ರವಿ ಶಂಕರ್ ಪ್ರಸಾದ್ ಮತ್ತು ಪ್ರಕಾಶ್ ಜಾವ್ಡೇಕರ್ ಸೇರಿದಂತೆ 7 ಸಚಿವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ...

ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ರಣತಂತ್ರ ರೂಪಿಸುತ್ತಿರುವ ಆಡಳಿತರೂಢ ಕಾಂಗ್ರೆಸ್ ಮತ್ತೆ ಅಧಿಕಾರದ....

ಭಯ್ಯಾಜಿ ಎಂದೇ ಪ್ರಸಿದ್ಧರಾದ ಸುರೇಶ್ ಜೋಷಿ, ರಾಷ್ಟ್ರೀಯ ಸ್ವಯಂ ಸೇವಕಾ ಸಂಘದ ( ಆರ್ ಎಸ್ ಎಸ್ ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಇಂದು ಪುನರ್ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಆಟಗಾರರ ವೇತನ ಪರಿಷ್ಕರಣಿ ಮಾಡಿ ಸುದ್ದಿಗೆ ಗ್ರಾಸವಾಗಿದ್ದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ವೇತನ ಪರಿಷ್ಕರಣೆ ವೇಳೆ ತಂಡ ಆಯ್ಕೆ ಸಮಿತಿ ಸಲಹೆಯನ್ನೇ ಪಡೆದಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.