
ಮಂಗಳೂರು - ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲು: ಗೋಯಲ್
Feb 22, 2019ಮಂಗಳೂರು-ಬೆಂಗಳೂರು - ಚೆನ್ನೈ ಹಾಗೂ ಮಂಗಳೂರು-ಹೈದರಾಬಾದ್ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆ...

ಶೀಘ್ರದಲ್ಲೇ ಸಬ್ ಅರ್ಬನ್ ರೈಲು ಯೋಜನೆ ಕಾಮಗಾರಿಗೆ ಪ್ರಧಾನಿ ಶಿಲಾನ್ಯಾಸ: ಪಿಯೂಷ್ ಗೋಯಲ್
Feb 22, 2019ಸಬ್ ಅರ್ಬನ್ ರೈಲು ಯೋಜನೆ ಜಾರಿಗೆ ರಾಜ್ಯ ಸರ್ಕಾರ 19 ಷರತ್ತುಗಳನ್ನು ವಿಧಿಸಿತ್ತು. ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆ ಚರ್ಚೆ...

ತುಮಕೂರು: ಪ್ರೇಮ ವೈಫಲ್ಯ, ಸೈನೈಡ್ ನುಂಗಿ ಯುವಪ್ರೇಮಿಗಳ ಆತ್ಮಹತ್ಯೆ!
Feb 22, 2019ಪ್ರೀತಿಗೆ ಮನೆಯವರ ಅಡ್ಡಿಯಿಂದಗಿ ಬೇಸತ್ತ ಯುವಪ್ರೇಮಿಗಳು ಸೈನೈಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾದಲ್ಲಿ...

ರಾಜ್ಯದ ರೈಲು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ಬಾಂಬ್ ಬೆದರಿಕೆ ಕರೆ
Feb 22, 2019‘ರೈಲು ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ’ ಈ ಒಂದು ದೂರವಾಣಿ ಕರೆ ರೈಲು ಪ್ರಯಾಣಿಕರ ಆತಂಕ, ರೈಲ್ವೆ ಪೊಲೀಸರು ಹಾಗೂ ಅಧಿಕಾರಿಗಳ ಬಿರುಸಿನ ತಪಾಸಣೆಗೆ...

ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ರಾಜ್ಯಪಾಲರಿಂದ ಚಾಲನೆ
Feb 22, 2019ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ರಾಜ್ಯಪಾಲ ವಜೂಭಾಯಿ ವಾಲಾ ಇಂದು ಶಂಕುಸ್ಥಾಪನೆ...

ಬೆಂಗಳೂರು: 3 ಎಎಲ್ಎಚ್-ಎಂಕೆ ಹೆಲಿಕಾಪ್ಟರ್ ಗಳನ್ನು ಸೇನೆಗೆ ಹಸ್ತಾಂತರಿಸಿದ ಎಚ್ಎಎಲ್
Feb 22, 2019ಭಾರತೀಯ ರಕ್ಷಣಾ ವಲಯದ ಪ್ರಮುಖ ಸಂಸ್ಥೆಯಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ. (ಎಚ್ಎಎಲ್) , ಭಾರತೀಯ ಸೇನೆಗೆ ಮೂರು ಅತ್ಯಾಧುನಿಕ ಎಎಲ್ಎಚ್-ಎಂಕೆ 3 ಹೆಲಿಕಾಪ್ಟಗಳನ್ನು...

ಆಡಿಯೋ ಟೇಪ್ ಪ್ರಕರಣ: ಬಿಎಸ್ ವೈ ಸೇರಿ ನಾಲ್ವರ ವಿರುದ್ಧದ ಎಫ್ ಐ ಆರ್ ಗೆ ಕೋರ್ಟ್ ಮಧ್ಯಂತರ ತಡೆ
Feb 22, 2019ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಮಾಡಲಾಗಿದ್ದ ಆಪರೇಷನ್ ಬಿಜೆಪಿ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್ ಐ ಆರ್ ಗೆ...

ಶೀಘ್ರವೇ ಮಂಗಳೂರಿಗೆ ಮೂರು ಎಕ್ಸ್ ಪ್ರೆಸ್ ರೈಲುಗಳು: ನಳಿನ್ ಕುಮಾರ್ ಕಟೀಲ್
Feb 22, 2019ಮಂಗಳೂರು ನಗರಕ್ಕೆ ಮೂರು ಹೆಚ್ಚುವರಿ ಎಕ್ಸ್ ಪ್ರೆಸ್ ರೈಲುಗಳು ಶೀಘ್ರವೇ ಸಂಚರಿಸಲಿವೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್...

ಬೆಂಗಳೂರು ಸುರಕ್ಷಿತ ನಗರ, ಅಸುರಕ್ಷಿತ ಭಾವ ಎಂದಿಗೂ ಕಾಡಿಲ್ಲ: ಕಾಶ್ಮೀರಿ ವಿದ್ಯಾರ್ಥಿಗಳು
Feb 22, 2019ಬೆಂಗಳೂರು ಅತ್ಯಂತ ಸುರಕ್ಷಿತ ನಗರವಾಗಿದ್ದು, ನಮ್ಮ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಕಾಶ್ಮೀರದ ವಿದ್ಯಾರ್ಥಿಗಳು...

ಅವಧಿಗೂ ಮುನ್ನವೇ ಶೈಕ್ಷಣಿಕ ವರ್ಷ ಆರಂಭಕ್ಕೆ ಸಿಎಂ ಕುಮಾರಸ್ವಾಮಿ ಚಿಂತನೆ!
Feb 22, 2019ಖಾಸಗಿ ಶಾಲೆ ಮತ್ತು ಕಾಲೇಜುಗಳು ಬೇಗನೇ ತರಗತಿ ಆರಂಭಿಸುತ್ತವೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾ- ಕಾಲೇಜುಗಳನ್ನು ಶೀಘ್ರವೇ ಆರಂಭಿಸಲು ಚಿಂತನೆ...

ಆಪರೇಷನ್ ಕಮಲ ಆಡಿಯೋ ಪ್ರಕರಣ: ಬಿಎಸ್ ವೈ ಅರ್ಜಿ ಕುರಿತು ಇಂದು 'ಹೈ' ತೀರ್ಪು
Feb 22, 2019ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದು ಕೋರಿ...

ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ
Feb 21, 2019ಮಾರ್ಚ್ 1 ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ...

ಕಲಬುರ್ಗಿ: ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೈಲ್, ಚಾಲಕನ ಮುಂಜಾಗ್ರತೆಯಿಂದ ತಪ್ಪಿದ ದುರಂತ!
Feb 21, 2019ಶಾನ್ಯ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ನ ಬ್ರೇಕ್ ವಿಫಲಗೊಂಡಿರುವುದನ್ನು ಅರಿತ ಚಾಲಕ, ಮುಂಜಾಗ್ರತೆ ವಹಿಸಿ, ಜನದಟ್ಟಣೆಯ ರಸ್ತೆಯಲ್ಲಿ ಸಾಗದೆ ರಸ್ತೆ ಬದಿಯ ಮನೆಯೊಂದಕ್ಕೆ ನುಗ್ಗಿಸಿ...

ಮಂಗಳೂರು: ಸಿಟಿ ಸೆಂಟರ್ ಮಾಲ್ ನಲ್ಲಿ ಬೆಂಕಿ ಆಕಸ್ಮಿಕ, ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ
Feb 21, 2019ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಸಮಯಕ್ಕೆ ಸರಿಯಾಗಿ ಅಗ್ನಿಶಾಮಕದಳ ಕಾರ್ಯಾಚರಣೆ ನಡೆಸಿದ ಕಾರಣ ಭಾರೀ ಪ್ರಮಾಣದ ಅವಘಡ...

ದೇಶ ಕಾಯುವ ಸೈನಿಕರೇ ಸತ್ತರೆ ನಮ್ಮನ್ನು ರಕ್ಷಿಸುವವರು ಯಾರು: ಗದಗ ಗ್ರಾಮಸ್ಥರ ಆತಂಕ
Feb 21, 2019ಸುಮಾರು 4 ಸಾವಿರ ಜನಸಂಖ್ಯೆಯಿರುವ ಗದಗ ಜಿಲ್ಲೆ ಹಟಲಗೇರಿ ಗ್ರಾಮದಲ್ಲಿ ಸುಮಾರು 150 ಮಂದಿ ಸೈನಿಕರು ದೇಶ ಕಾಯಲು ತಮ್ಮ ಜೀವನನ್ನು...

ಹಾಸನ: ಕಟ್ಟಡಕ್ಕೆ ಕಾರು ಡಿಕ್ಕಿ; ಇಬ್ಬರು ಮಕ್ಕಳು ಸೇರಿ ನಾಲ್ವರ ಸಜೀವ ದಹನ
Feb 21, 2019ಕಟ್ಟಡಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಜೀವ ದಹನವಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ಸಹೊರವಲಯದಲ್ಲಿ...

ರಾತ್ರೋ ರಾತ್ರಿ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!
Feb 21, 2019ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ರಾತ್ರೋ ರಾತ್ರಿ ಹಲವು ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ...

ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ: ಶಾಸಕ ಕಂಪ್ಲಿ ಗಣೇಶ್ ಗೆ 14 ದಿನ ನ್ಯಾಯಾಂಗ ಬಂಧನ
Feb 21, 2019ಬಿಡದಿಯ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಕಂಪ್ಲಿ ಗಣೇಶ್ ಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ...

ಏರೋ ಇಂಡಿಯಾ 2019; ತೇಜಸ್ ಯುದ್ಧ ವಿಮಾನ ಹಾರಾಟಕ್ಕೆ ಗ್ರೀನ್ ಸಿಗ್ನಲ್
Feb 21, 2019ಸಮರಕ್ಕೆ ಸನ್ನದ್ಧವಾಗಿರುವ ಭಾರತದ ಹಗುರ ಯುದ್ಧ ವಿಮಾನ ತೇಜಸ್ ಎಂಕೆ 1ಗೆ...

ಧ್ವನಿ ಬದಲಿಸುವ ಆ್ಯಪ್ ಬಳಸಿ ವಂಚನೆ: ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ತುಮಕೂರು ವ್ಯಕ್ತಿ ಬಂಧನ
Feb 21, 2019ಯುವತಿಯರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು, ಧ್ವನಿ ಬದಲಾಯಿಸುವ ಆ್ಯಪ್ ಬಳಸಿ ಹೆಣ್ಣಿನ ಧ್ವನಿಯಲ್ಲೇ ಮಾತನಾಡಿ ಯುವಕರನ್ನು ಪುಸಲಾಯಿಸಿ...

ರಾಜ್ಯದ ಸೋಷಿಯಲ್ ಮೀಡಿಯಾ ಜವಾಬ್ದಾರಿ ಬಿಜೆಪಿ ಕೇಂದ್ರ ನಾಯಕರ ಸುಪರ್ದಿಗೆ!
Feb 21, 2019ಭಾರತೀಯ ಜನತಾ ಪಕ್ಷ ಹೆಚ್ಚು ರಾಷ್ಟ್ರಮಟ್ಟದಲ್ಲೇ ಕೇಂದ್ರೀಕೃತವಾಗುತ್ತಿದೆ ಎಂಬ ಆರೋಪಗಳ ಮಧ್ಯೆಯೇ ರಾಜ್ಯಗಳ ಸಾಮಾಜಿಕ ಮಾಧ್ಯಮಗಳ ಹೊಣೆಗಾರಿಕೆಯನ್ನು...

ಕಷ್ಟದಲ್ಲಿದ್ದ ಯುವಕನ ಜೀವನಕ್ಕೆ ಬೆಳಕಾದ 'ಬಡವರ ಬಂಧು'
Feb 20, 2019ಟವಲು ಹಾಗೂ ಹೂವು ಮಾರಿ ಕಷ್ಟದಲ್ಲಿ ಜೀವನ ನಿರ್ವಹಿಸುತ್ತಿದ್ದ ಬೀದಿ ವ್ಯಾಪಾರಿಗೆ ಸರ್ಕಾರದ ಮಹತ್ವಾಕಾಂಕ್ಷಿ 'ಬಡವರ...

ಬೆಂಗಳೂರು: ನಿವೇಶನದ ಆಸೆಗೆ ನಾದಿನಿಯನ್ನೇ ಕೊಂದ!
Feb 20, 2019: ನಿವೇಶನನದ ಆಸೆಗಾಗಾಗಿ ನಾದಿನಿಯನ್ನೇ ಕೊಂದಿದ್ದ ಭಾವ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಪೋಲೀಸರು...

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಕಂಪ್ಲಿ ಶಾಸಕ ಗಣೇಶ್ ಅರೆಸ್ಟ್
Feb 20, 2019ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರನ್ನು ಕಡೆಗೂ ಪೋಲೀಸರು...

ಮೇಕೆದಾಟು ಯೋಜನೆ: ಸುಪ್ರೀಂ ವಿಚಾರಣೆ 3 ವಾರಗಳ ಕಾಲ ಮುಂದೂಡಿಕೆ
Feb 20, 2019ಕರ್ನಾಟಕದ ಮಹತ್ವದ ಕುಡಿಯುವ ನೀರು ಯೋಜನೆ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಕುರಿತು ವಿಚಾರಣೆಯನ್ನು ಸುಪ್ರೀಂಕೋರ್ಟ್ ಮೂರು ವಾರಗಳ ಕಾಲ...

ಏರೋ ಇಂಡಿಯಾ 2019: ಲೋಹದ ಹಕ್ಕಿಗಳ ಮೈನವಿರೇಳಿಸುವ ಪ್ರದರ್ಶನ; ಮೃತ ಪೈಲಟ್ಗೆ ಶ್ರದ್ಧಾಂಜಲಿ
Feb 20, 2019ವೈಮಾನಿಕ ಮತ್ತು ಮಿಲಿಟರಿ ಕ್ಷೇತ್ರಗಳ ತಂತ್ರಜ್ಞಾನ, ಉತ್ಪನ್ನಗಳ ಅನಾವರಣಗೊಳಿಸುವ ಏಷಿಯಾದ ಅತಿದೊಡ್ಡ, ಪ್ರತಿಷ್ಠಿತ 'ಏರೋ ಇಂಡಿಯಾ 2019' ಹನ್ನೆರಡನೇ ಆವೃತ್ತಿಗೆ ಬುಧವಾರ ಬೆಳಗ್ಗೆ 9 ಗಂಟೆಗೆ ಯಲಹಂಕ...

ಕಾರವಾರ: ತಾಯಿ ಅಂತ್ಯಕ್ರಿಯೆ ವೇಳೆ ಹೃದಯಾಘಾತದಿಂದ ಮಗ ಸಾವು!
Feb 20, 2019ತನ್ನ ತಾಯಿಯ ಚಿತೆಗೆ ಬೆಂಕಿ ಇಡುವ ವೇಳೆಯೇ ಹೃದಯಾಘಾತವಾಗಿ ಮಗನೊಬ್ಬ ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ...

ವೈಮಾನಿಕ ಕ್ಷೇತ್ರದಲ್ಲಿ ಕರ್ನಾಟಕದಲ್ಲಿ ಹೂಡಿಕೆ ಮಾಡಲು ಉದ್ಯಮಿಗಳಿಗೆ ಸಿಎಂ ಕುಮಾರಸ್ವಾಮಿ ಕರೆ
Feb 20, 2019ರಕ್ಷಣಾ ವಲಯಕ್ಕೆ ಏರೋ ಇಂಡಿಯಾ ಪ್ರದರ್ಶನ ಮಹತ್ವದ್ದಾಗಿದೆ. ಕರ್ನಾಟಕ ಆರ್ಥಿಕ...

ಕೋಟ್ಯಂತರ ಅವಕಾಶಗಳಿಗೆ ಯಲಹಂಕ ವಾಯುನೆಲೆಯೇ ರನ್ ವೇ: ನಿರ್ಮಲಾ ಸೀತಾರಾಮನ್
Feb 20, 2019ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಿಂದ ಭಾರತ ಜಾಗತಿಕ ಭೂಪಟದಲ್ಲಿ ಸ್ಥಾನ ಪಡೆಯಲಿದೆ. ಭಾರತದ ರಕ್ಷಣಾ ಮತ್ತು ವೈಮಾನಿಕ...

ಏರೋ ಇಂಡಿಯಾ 2019 ಪ್ರದರ್ಶನ; ಈ ವರ್ಷದ ವಿಶೇಷತೆಗಳು ಏನೇನು?
Feb 20, 2019ಐದು ದಿನಗಳ ಕಾಲ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಕಲರವ. ಒಟ್ಟಾರೆ...

ಏರೋ ಇಂಡಿಯಾ 2019: ಜನನಿಬಿಢ ಪ್ರದೇಶದ ಕಣ್ಗಾವಲಿಗೆ ಡ್ರೋನ್ ಮಾದರಿಯ 'ಪತಂಗ'
Feb 20, 2019ಸಾರ್ವಜನಿಕ ಕಾರ್ಯಕ್ರಮಗಳು, ಉತ್ಸವಗಳು ನಡೆದಾಗ ಭದ್ರತೆಯ ಕಣ್ಗಾವಲು ಇಡುವುದು ಪೊಲೀಸರಿಗೆ ಬಹುದೊಡ್ಡ ಸವಾಲಿನ ಕೆಲಸ. ಅಲ್ಲಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿದ್ದರೂ, ಅದರ ವ್ಯಾಪ್ತಿ, ವಿಸ್ತಾರ...

ಏರೋ ಇಂಡಿಯಾ 2019: ದುರಂತದ ಕಾರಣ ವೈಮಾನಿಕ ಪ್ರದರ್ಶನದಿಂದ ದೂರ ಉಳಿದ 'ಸೂರ್ಯ ಕಿರಣ್'!
Feb 20, 2019ಯಲಹಂಕ ವಾಯು ನೆಲೆಯಲ್ಲಿ ನಿನ್ನೆ ಸಂಭವಿಸಿದ ಸೂರ್ಯಕಿರಣ್ ಲಘು ಯುದ್ಧ ವಿಮಾನ ದುರಂತದ ಬಳಿಕ ಆಘಾತಕ್ಕೊಳಗಾಗಿರುವ ಸೂರ್ಯ ಕಿರಣ್ ಲಘು ಯುದ್ಧ ವಿಮಾನ ತಂಡ ವೈಮಾನಿಕ ಪ್ರದರ್ಶನದಿಂದಲೇ ದೂರು...

ಸೂರ್ಯಕಿರಣ್ ದುರಂತ: ಘಟನಾ ಸ್ಥಳದ ಪಕ್ಕದಲ್ಲೇ ವಾಸವಿದ್ದ ಕುಟುಂಬ ಅದೃಷ್ಟವಶಾತ್ ಪಾರು!
Feb 20, 2019ಸೂರ್ಯ ಕಿರಣ್ ಸಮರ ವಿಮಾನಗಳ ಡಿಕ್ಕಿಯಾಗಿ ಓರ್ವ ಪೈಲಟ್ ಸಾವನ್ನಪ್ಪಿರುವ ಘಟನೆ ನಿನ್ನೆ (ಮಂಗಳವಾರ) ಬೆಂಗಳೂರಿನಲ್ಲಿ ನಡೆದಿದ್ದು ಈ ವೇಳೆ ಹಾರೋಹಳ್ಳಿಯಲ್ಲಿನ ಇಸ್ರೋ ಲೇಔಟ್ ನ...

ಏರೋ ಇಂಡಿಯಾ ವಿಮಾನ ದುರಂತಕ್ಕೆ ಟ್ವಿಸ್ಟ್; ವಿಮಾನದಲ್ಲಿದ್ದದ್ದು 4 ಪೈಲಟ್ ಗಳು?, ಮತ್ತೋರ್ವ ಗಾಯಾಳು ಪೈಲಟ್ ಪತ್ತೆ
Feb 20, 2019ವಿಮಾನ ದುರಂತ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ವಿಮಾನಗಳಲ್ಲಿದ್ದದ್ದು ಮೂವರು ಪೈಲಟ್ ಗಳಲ್ಲ.. ಬದಲಿಗೆ 4 ಮಂದಿ ಪೈಲಟ್ ಗಳು ಎನ್ನಲಾಗಿದೆ. ಈ ಪೈಕಿ ಇಂದು ಮುಂಜಾನೆ ಮೂರನೇ ಪೈಲಟ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು...

ಬೆಳಗಾವಿ: ಆಕಸ್ಮಿಕ ಗುಂಡು ತಗುಲಿ ಜಾತ್ರೆಯಲ್ಲಿ ವ್ಯಕ್ತಿ ಸಾವು
Feb 20, 2019ಬೆಳಗಾವಿ: ಧವಳೇಶ್ವರ ಗ್ರಾಮದಲ್ಲಿ ನಡೆಯುತ್ತಿದ್ದ ರಂಗೇಶ್ವರ ಜಾತ್ರೆಯಲ್ಲಿ ಆಕಸ್ಮಿಕವಾಗಿ ಹಾರಿದ ಗುಂಡು ತಗುಲಿ ವ್ಯಕ್ತಿಯೊಬ್ಬರು...

ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ,ಮಾಜಿ ಶಾಸಕಿ ಶಾರದಮ್ಮ ನಿಧನ
Feb 20, 2019ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಮಾಜಿ ಶಾಸಕಿ ಶಾರದಮ್ಮ ಮಹಾದೇವಪ್ಪ ಪಟ್ಟಣ್ (97) ಇಂದು ಬೆಳಗ್ಗೆ ಹೃದಯಾಘಾತದಿಂದ...

ಚಿಕ್ಕಬಳ್ಳಾಪುರ: ಪಾಕಿಸ್ತಾನದ ಪರ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಹಾಕುತ್ತಿದ್ದ ಯುವಕನ ಬಂಧನ
Feb 20, 2019ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ಪರ ಫೋಸ್ಟ್ಗಳನ್ನು ಶೇರ್ ಮಾಡುತ್ತಿದ್ದ ಯುವಕನನ್ನು ದೇಶದ್ರೋಹ ಆರೋಪದಡಿ ಚಿಕ್ಕಬಳ್ಳಾಪುರ ಜಿಲ್ಲೆಯ...

ಸರ್ಕಾರಿ ವಿಶ್ವವಿದ್ಯಾಲಯಗಳಿಂದ ಕೇವಲ ಒಬ್ಬರಿಗೆ ಮಾತ್ರ ಗೌರವ ಡಾಕ್ಟರೇಟ್ ನೀಡಲು ನಿರ್ಧಾರ
Feb 20, 2019ರಾಜ್ಯ ಸರ್ಕಾರ ನಡೆಸುವ ವಿಶ್ವ ವಿದ್ಯಾಲಯಗಳಿಂದ ಪ್ರತಿ ವರ್ಷ ಕೇವಲ ಒಬ್ಬರಿಗೆ ಮಾತ್ರ ಗೌರವ ಡಾಕ್ಟರೇಟ್ ನೀಡಲು ರಾಜ್ಯ ಪಾಲರು ಹಾಗೂ ವಿವಿಗಳ...

ಅಂಕೋಲಾ: ಜನರ ಗಮನ ಸೆಳೆಯುತ್ತಿರುವ ಪೊಲೀಸ್ ಠಾಣೆ!
Feb 20, 2019ಅಂಕೋಲದಲ್ಲಿರುವ ಪೊಲೀಸ್ ಠಾಣೆ ಸುತ್ತಮುತ್ತಲ ಜನರ ಆಕರ್ಷಣೆಗೆ ಕಾರಣವಾಗಿದೆ. ಪೊಲೀಸ್...

ಸವದತ್ತಿ ಯಲ್ಲಮ್ಮ ದೇವಿ ಜಾತ್ರೆಯಲ್ಲಿ 25 ಲಕ್ಷ ಭಕ್ತಾದಿಗಳು ಬಾಗಿ
Feb 20, 2019ಮಂಗಳವಾರ ನಡೆದ ಬೆಳಗಾವಿಯ ಸವದತ್ತಿ ಯಲ್ಲಮ್ಮ ದೇವಿ ಜಾತ್ರೆಯಲ್ಲಿ ಸುಮಾರು 25 ಲಕ್ಷ ಭಕ್ತಾದಿಗಳು...

ನಾನು ಯಾವುದೇ ಧರ್ಮದ ಪ್ರಚಾರಕನಲ್ಲ, ಮಾನವ ಧರ್ಮದ ಸೇವಕ: ಸಿಎಂ ಕುಮಾರಸ್ವಾಮಿ
Feb 20, 2019ತಾವು ಯಾವುದೇ ಧರ್ಮ ಪ್ರಚಾರಕ ಅಥವಾ ಧರ್ಮ ರಕ್ಷಕನಲ್ಲ, ನಾನಿಲ್ಲಿ ಮಾನವೀಯತೆಯ ಸೇವೆ...

ಆ್ಯಂಬಿಡೆಂಟ್ ವಂಚನೆ ಪ್ರಕರಣ: ಜನಾರ್ದನ ರೆಡ್ಡಿ ಸೇರಿದಂತೆ 8 ಮಂದಿ ವಿರುದ್ದ ಚಾರ್ಜ್ ಶೀಟ್
Feb 20, 2019ಬಹುಕೋಟಿ ವಂಚನೆ ಆರೋಪದ ಆ್ಯಂಬಿಡೆಂಟ್ ಕಂಪನಿ ವಿರುದ್ಧ ಸಿಸಿಬಿ ಪೊಲೀಸ್ ತಂಡ 4800 ಪುಟಗಳ ದೋಷಾರೋಪಣೆ...

ಕಲಬುರಗಿ: ಪಾಕ್ ಧರ್ಮ ಪ್ರಚಾರಕನ ಕತ್ತು ಸೀಳಿ ಭೀಕರ ಕೊಲೆ!
Feb 19, 2019ಪ್ರವಾದಿ ಮೊಹಮ್ಮದ್ ಪೈಗಂಬರ್ ಹಾಗೂ ಕುರಾನ್ ಗ್ರಂಥ ಕುರಿತು ಅವಹೇಳನಕಾರಿ ಪ್ರಚಾರ ಮಾಡುತ್ತಿದ್ದಾನೆ ಎಂದು ಆರೋಪಿಸಿ ಪಾಕ್ ಧರ್ಮ ಪ್ರಚಾರಕನ ಕತ್ತು ಸೀಳಿ ಬರ್ಬರವಾಗಿ...

ಬೆಂಗಳೂರು ಏರ್ ಷೋ ತಾಲೀಮು ವೇಳೆ ಅವಘಡ: 2 ಸೂರ್ಯಕಿರಣ್ ಜೆಟ್ ಗಳ ಡಿಕ್ಕಿ, ಓರ್ವ ಪೈಲಟ್ ಸಾವು
Feb 19, 2019ತೀವ್ರ ಕುತೂಹಲ ಕೆರಳಿಸಿರುವ ಏರೋ ಇಂಡಿಯಾ 2019ಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬೆಂಗಳೂರು ಏರ್ ಷೋ ವೇಳೆ ಅವಘಡವೊಂದು...

ಪುಲ್ವಾಮಾ ನರಮೇಧಕ್ಕೆ ಪ್ರತೀಕಾರವೇ ಪರಿಹಾರವಲ್ಲ- ಕುಮಾರಸ್ವಾಮಿ
Feb 19, 2019ಪುಲ್ವಾಮಾ ನರಮೇಧಕ್ಕೆ ಶೀಘ್ರದಲ್ಲಿಯೇ ತಕ್ಕ ಪ್ರತ್ಯುತ್ತರ ನೀಡುವುದಾಗಿ ಕೇಂದ್ರ ಸರ್ಕಾರ ಹೇಳುತ್ತಿದ್ದರೆ, ಪ್ರತಿಕಾರವೇ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ...

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ಯುವಕರು
Feb 19, 2019ಇಬ್ಬರು ಮಕ್ಕಳೊಂದಿಗೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ 28 ವರ್ಷದ ಮಹಿಳೆಯನ್ನು ಯುವ ಸಾಮಾಜಿಕ ಕಾರ್ಯಕರ್ತರ ತಂಡವೊಂದು ರಕ್ಷಿಸಿರುವ ಘಟನೆ...

ಕಾರು ಹರಿದು ಇಬ್ಬರ ದುರ್ಮರಣ: ಅಪಘಾತದ ಬಗ್ಗೆ ಶಾಸಕ ಸಿ.ಟಿ ರವಿ ಸ್ಪಷ್ಟೀಕರಣ
Feb 19, 2019ಮೂತ್ರ ವಿಸರ್ಜನೆ ಮಾಡುತ್ತಿದ್ದವರ ಮೇಲೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಸಿ,ಟಿ ರವಿ ಸ್ಪಷ್ಟನೆ...