Sandalwood

ತಾನ್ಯಾ ಹೋಪೆ ಅಭಿಯನದ ಕನ್ನಡದ ಮೊದಲ ಚಿತ್ರ ಯಜಮಾನದಲ್ಲಿನ ಬಸಣ್ಣಿ ಬಾ ಗೀತೆ ಈಗಾಗಲೇ ಎಲ್ಲರ ಬಾಯಲ್ಲೂ ಗುಯ್ ಗುಡುತ್ತಿದೆ. ದರ್ಶನ್ ಜೊತೆಗಿನ ಪೆಪ್ಪಿ ಹಾಡಿಗೆ ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಒಬ್ಬರೇ ಯಜಮಾನ ಅದು, ಡಾ.ವಿಷ್ಟುವರ್ಧನ್ ಅವರು ಮಾತ್ರ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ನಟ ನೀನಾಸಂ ಸತೀಶ್ ಅಭಿನಯದ 'ಚಂಬಲ್' ಬಿಡುಗಡೆಗೆ ತಡೆ ಕೋರಿ ಐಎಎಸ್ ಅಧಿಕಾರಿ ದಿವಂಗತ ಡಿಕೆ. ರವಿ ಅವರ ತಾಯಿ ಗೌರಮ್ಮ ಹಾಗೂ ತಂದೆ ಕರಿಯಪ್ಪ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಜಾಕೋಬ್ ವರ್ಗೀಸ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಂಬಲ್ ಚಿತ್ರದಲ್ಲಿ ಸತೀಶ್ ನೀನಾಸಂ ಐಎಎಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪ್ರತಿಯೊಂದು ಪಾತ್ರಗಳು ಕಲಾವಿದರ ವ್ಯಕ್ತಿತ್ವವನ್ನು ರೂಪಿಸಲಿವೆ ಎಂದು ಹೇಳಿಕೊಂಡಿದ್ದಾರೆ

ಸ್ಯಾಂಡಲ್ ವುಡ್ ನ ಕನಸಿನ ಕನೆ ಮಾಲಾಶ್ರೀ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಮೂರು ದಶಕಗಳಾಗಿದೆ. ಈ ಕುರಿತು ಅವರೇ ಸ್ವತಃಅ ಟ್ವೀಟ್ ಮಾಡಿದ್ದಾರೆ

ವಜ್ರಕಾಯ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ಶುಭ್ರ ಅಯ್ಯಪ್ಪ ಅವರು ಮೂರು ವರ್ಷಗಳ ಬಳಿಕ ರಾಮನ ಅವತಾರ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸ್ಯಾಂಡಲ್ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಹಾಡುಗಳ ಚಿತ್ರೀಕರಣ ಮುಂಬೈನಲ್ಲಿ ನಡೆಯುತ್ತಿದೆ.

ಸ್ಯಾಂಡಲ್ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಭರ್ಜರಿಯಾಗಿ ಸದ್ದು ಮಾಡುತ್ತಿದ್ದು ಟ್ರೈಲರ್ ನ ಅಬ್ಬರ ಕಂಡು ಸ್ವತಃ...

ನವ ನಿರ್ದೇಶಕ ರಾಮ್ ಪ್ರಸಾದ್ ಅವರು ಪೌರಾಣಿಕ ರಾಮಾಯಣ ಆಧಾರಿತ ಲಂಕೆ ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದು ಚಿತ್ರದ ಚಿತ್ರೀಕರಣ ಪ್ರಾರಂಭಗೊಂಡಿದೆ.

ಕೆಜಿಎಫ್ ಚಾಪ್ಟರ್ 1ರಲ್ಲಿ ಮಾಡಲ್ಲ ಅಂತ ಹೇಳಿದ್ದ ಬಾಲಿವುಡ್ನ ಖ್ಯಾತ ನಟ ಇದೀಗ ಕೆಜಿಎಫ್ ಚಿತ್ರದ ಭರ್ಜರಿ ಯಶಸ್ಸಿನ ನಂತರ ಇದೀಗ ಎಚ್ಚೇತ್ತು ಕೆಜಿಎಫ್ ಚಾಪ್ಟರ್ 2ನಲ್ಲಿ ಅಭಿನಯಿಸುವುದಾಗಿ ಒಪ್ಪಿಕೊಂಡಿದ್ದಾರಂತೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ 'ಯಜಮಾನ' ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಕೇವಲ 2 ಗಂಟೆಗಳ ಅವಧಿಯಲ್ಲಿ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ.

ಸ್ಯಾಂಡಲ್ವುಡ್ ನಟ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರ ಕಳೆದ ಗುರುವಾರ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಈ ಚಿತ್ರದ ಪ್ರದರ್ಶನದ ವೇಳೆ...

ಸೂಪರ್ ಹಿಟ್ ಚಿತ್ರ ರ್ಯಾಂಬೋ 2ನಲ್ಲಿ ಚುಟು ಚುಟು ಎಂದು ಹಾಡಿದ್ದ ಆಶಿಕಾ ರಂಗನಾಥ್ ಮತ್ತು ಶರಣ್ ಇದೀಗ ಅವತಾರ್ ಪುರುಷರದಲ್ಲಿ ಮತ್ತೇ ಒಂದಾಗುತ್ತಿದ್ದಾರೆ.

ಧೀರ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಪವನ್ ಒಡೆಯರ್ ನಿರ್ದೇಶನದ ನಟ ಸಾರ್ವಭೌಮ ಚಿತ್ರ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಫಸ್ಟ್ ಡೇ ಭರ್ಜರಿ ಕಲೆಕ್ಷನ್ ಮಾಡಿದೆ.

ಟಗರು ಖ್ಯಾತಿಯ ಡಾಲಿ ಪಾತ್ರದಿಂದಾಗಿ ಹೆಚ್ಚು ಪ್ರಸಿದ್ಧಿಗೆ ಬಂದ ನಟ ಧನಂಜಯ್ ಮುಂದಿನ ಚಿತ್ರಕ್ಕೂ ಅದೇ ಶೀರ್ಷಿಕೆ ಇಡಲಾಗಿದೆ. ಇದರಲ್ಲಿ ಮತ್ತೆ ಬ್ಯಾಡ್ ಮ್ಯಾನ್ಸ್ ವರ್ಲ್ಡ್ ಆಗಿ ಧನಂಜಯ್ ಕಾಣಿಸಿಕೊಳ್ಳಲಿದ್ದಾರೆ.

ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರ ಮೊದಲ ದಿನವೇ ಅಬ್ಬರಿಸಿದೆ. ಮಧ್ಯರಾತ್ರಿಯಿಂದ ಪ್ರದರ್ಶನ ಆರಂಭಿಸಿದ್ದ ನಟಸಾರ್ವಭೌಮ ಅವತಾರಕ್ಕೆ...

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಪವನ್ ಒಡೆಯರ್ ನಿರ್ದೇಶನದ ಅದ್ದೂರಿ ಸಿನಿಮಾ ನಟಸಾರ್ವಭೌಮ ನಿನ್ನೆ ರಾತ್ರಿಯಿಂದಲೇ ಬಿಡುಗಡೆ ಆಗಿದ್ದು, ಅಬ್ಬರ ಬಲು ಜೋರಾಗಿದೆ

ಸೂರಿ ನಿರ್ದೇಶನದ 'ಪಾಪ್ ಕಾರ್ನ್ ಮಂಕಿ ಟೈಗರ್ ' ಚಿತ್ರದ ನಾಯಕಿಯಾಗಿರುವ ಅಮೃತಾ, ಮೊದಲ ಬಾರಿಗೆ ಕೃಷ್ಣ ನಿರ್ದೇಶಿಸುತ್ತಿರುವ ಲವ್ ಮಾಕ್ ಟೇಲ್ ಚಿತ್ರದಲ್ಲೂ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ-ನಟ ದ್ವಾರಕೀಶ್ ಅವರು ಆತ್ಮೀಯ ಸ್ನೇಹಿತನನ್ನು ನೆನಪಿಸಿಕೊಂಡು ಸಾರ್ವಜನಿಕವಾಗಿ ಕಣ್ಣೀರಿಟ್ಟಿದ್ದಾರೆ.

ನನ್ನ ವಿಡಿಯೋ ಮತ್ತು ಫೋಟೋಗಳನ್ನು ನೋಡಿ ಒಂದು ರಾತ್ರಿಗೆ 1 ಕೋಟಿ ರೂ ಆಫರ್ ನೀಡುತ್ತಿದ್ದಾರೆ ಎಂದು ನಟಿ ಸಾಕ್ಷಿ ಚೌದರಿ ಹೇಳಿದ್ದಾರೆ.