Team India

ಪುಲ್ವಾಮಾ ಉಗ್ರ ದಾಳಿ ಬಳಿಕ ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ಜೊತೆಗೆ ಟೀಂ ಇಂಡಿಯಾ ಆಡಬಾರದು ಎನ್ನುವ ಬಲವಾದ ಕೂಗಿದೆ ಭಾರತೀಯ ಕ್ರಿಕೆಟ್ ನಿಯಂತ್ರಣ...

ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಪ್ರಕಾರ ಈ ತಂಡ ಈ ಬಾರಿ ವಿಶ್ವಕಪ್ ಗೆಲ್ಲುವ ಫೇವರಿಟ್ ತಡವಂತೆ. ಇಷ್ಟಕ್ಕೂ ಯಾವುದು ಆ ತಂಡ ಗೊತ್ತಾ..?

2019ರ ವಿಶ್ವಕಪ್ ಗೆ ಇನ್ನೂ 100 ದಿನಗಳು ಬಾಕಿಯಿದ್ದು ಈ ಮಧ್ಯೆ ಟೂರ್ನಿಯ ಕುರಿತಂತೆ ನಿರೀಕ್ಷೆಗಳು ಜಾಸ್ತಿಯಾಗುತ್ತಿವೆ. ಮೇ 30ರಿಂದ ಇಂಗ್ಲೆಂಡ್ ನಲ್ಲಿ ಆರಂಭಗೊಳ್ಳಲಿರುವ...

2019ರ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಆಡಬಾರದೆಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಂದ ಒತ್ತಾಯ ಕೇಳಿ ಬಂದ ಬೆನ್ನಲ್ಲೆ...

2013ರಿಂದ ಇಲ್ಲಿಯವರೆಗೂ ಪಾಕಿಸ್ತಾನ ಮತ್ತು ಭಾರತ ನಡುವೆ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿಗಳು ನಡೆದಿಲ್ಲ. ಇನ್ನು ಪಾಕಿಸ್ತಾನ ಭಯೋತ್ಪಾದನೆ...

ಟೀಂ ಇಂಡಿಯಾದ ಮಾಜಿ ಆಟಗಾರ ಕ್ರಿಕೆಟ್ ದಿಗ್ಗಜ, ಸುನೀಲ್ ಗವಾಸ್ಕರ್ ಅವರು 2019ರ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡ ಭಾರತವಲ್ಲ ಎಂದು ಹೇಳಿದ್ದಾರೆ.

2019ರ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸಿದ್ದು ಈ ಮಧ್ಯೆ ಬಿಸಿಸಿಐ ಆಯ್ಕೆ ಸಮಿತಿ ಟೂರ್ನಿಗಾಗಿ 18 ಅತ್ಯುತ್ತಮ ಆಟಗಾರರ ಪಟ್ಟಿಯನ್ನು ರೆಡಿ ಮಾಡಿದೆ.

ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 40ಕ್ಕೂ ಭಾರತೀಯ ಯೋಧರು ಹುತಾತ್ಮರಾಗಿದ್ದು ಇದರಿಂದ ತೀವ್ರ ಬೇಸರಗೊಂಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರೀಡಾ...

ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೋತಿರುವ ಇತಿಹಾಸವೇ ಇಲ್ಲ. ಆದರೆ ಮುಂಬರುವ ವಿಶ್ವಕಪ್ ನಲ್ಲಿ ಈ ಸೋಲಿನ...

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಸುರೇಶ್ ರೈನಾ ಅಪಘಾತವೊಂದರಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿದಾಡಿದ್ದು ಈ ಬಗ್ಗೆ...

ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ನಡುವಿನ ಸರಣಿ ಫೆಬ್ರವರಿ 24ರಿಂದ ಆರಂಭಗೊಳ್ಳುತ್ತಿದ್ದು ಈ ಹಿನ್ನೆಲೆಯಲ್ಲಿ ಸ್ಟಾರ್ ಸ್ಪೋರ್ಟ್ ಇಂಡಿಯಾದ ಜಾಹಿರಾತುವಿನಲ್ಲಿ...

ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿ ಸೋಲಿನ ಬಳಿಕ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದ್ದು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ...

ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ಗೆ ಆಪತ್ಭಾಂಧವನಾಗಿರುವ ಚೇತೇಶ್ವರ ಪೂಜಾರ ಅವರು ಈ ಜಗತ್ತಿಗೆ ಇನ್ನೂ ಹೆಚ್ಚಿನದನ್ನು ತೋರಿಸುವ ಕೌಶಲ್ಯ ನನ್ನಲ್ಲಿದೆ ಎಂದು ಹೇಳಿದ್ದಾರೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಟಕ್ಕೆ ವಿಶ್ವದ ಶ್ರೇಷ್ಠ ಆಟಗಾರರೆಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದು ಆಸ್ಟ್ರೇಲಿಯಾದ ಶೇನ್ ವಾರ್ನ್, ಸ್ಟೀವ್ ವ್ಹಾ ಅಂತಹ ಮಹಾನ್...

ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆಯುತ್ತದೆ ಎಂಬ ನಂಬಿಕೆ ಕಳೆದುಕೊಂಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ವಾಸೀಂ ಖಾನ್ ಈ ಸರಣಿಗಾಗಿ ನಾವು...

ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟ್ಸ್ ಮನ್ ಬಾರಿಸಿದ ಚೆಂಡು ತಲೆಗೆ ಬಿದ್ದ ಪರಿಣಾಮ ಟೀಂ ಇಂಡಿಯಾದ ವೇಗಿ ಕುಸಿದು ಬಿದ್ದಿರುವ ಘಟನೆ ನಡೆದಿದೆ.

ಟೀಂ ಇಂಡಿಯಾದ ಚೈನಾಮನ್ ಖ್ಯಾತಿಯ ಕುಲದೀಪ್ ಯಾದವ್ ವೃತ್ತಿ ಬದುಕಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು ಟಿ20 ರ್ಯಾಂಕಿಂಗ್ ನ ಬೌಲಿಂಗ್ ವಿಭಾಗದಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

ಬಾಂಗ್ಲಾದೇಶ ವಿರುದ್ಧ ಫೈನಲ್ ಪಂದ್ಯದಲ್ಲಿ ದಿನೇಕ್ ಕಾರ್ತಿಕ್ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಿ ಪಂದ್ಯವನ್ನು ಗೆಲ್ಲಿಸುವ ಮೂಲಕ ಹೀರೋ ಆಗಿದ್ದರು.

ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಸೋಲು ಕಂಡಿದೆ. ಈ ಮಧ್ಯೆ ಟೀಂ ಇಂಡಿಯಾ ಆಟಗಾರರ ಮಿಸ್...

ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಕಂಡಿದೆ.